ಕೃಷಿಶಾಲೆಯೂ ಆಗಿರುವ ವೈವಿಧ್ಯಮಯ ತೋಟ !
ರಾಸಾಯನಿಕ ಮುಕ್ತ ಕೃಷಿ–ತೋಟಗಾರಿಕೆ ಪರಿಣಾಮಗಳು ಅನೇಕ. ಕೃಷಿ ಭೂಮಿಯ ಮಣ್ಣು ಭಾರಿ ಫಲವತ್ತತೆಯಿಂದ ಕೂಡಿರುತ್ತದೆ. ಇಳುವರಿಯಲ್ಲಿ ಸುಸ್ಥಿರತೆ ಇರುತ್ತದೆ. ಭೂಮಿಯಲ್ಲಿನ ಜೈವಿಕ ಚಟುವಟಿಕೆಗಳು ಅತ್ಯುತ್ತಮವಾಗಿರುತ್ತವೆ. ಇದಲ್ಲದೇ ಅಂತರ್ಜಲ
Read moreBiker | Blogger | Photographer | Agriculturist | Traveller
ರಾಸಾಯನಿಕ ಮುಕ್ತ ಕೃಷಿ–ತೋಟಗಾರಿಕೆ ಪರಿಣಾಮಗಳು ಅನೇಕ. ಕೃಷಿ ಭೂಮಿಯ ಮಣ್ಣು ಭಾರಿ ಫಲವತ್ತತೆಯಿಂದ ಕೂಡಿರುತ್ತದೆ. ಇಳುವರಿಯಲ್ಲಿ ಸುಸ್ಥಿರತೆ ಇರುತ್ತದೆ. ಭೂಮಿಯಲ್ಲಿನ ಜೈವಿಕ ಚಟುವಟಿಕೆಗಳು ಅತ್ಯುತ್ತಮವಾಗಿರುತ್ತವೆ. ಇದಲ್ಲದೇ ಅಂತರ್ಜಲ
Read moreಹಣ್ಣಿನ ಬೆಳೆಗಳಿಗೆ ರಾಸಾಯನಿಕ ಕೀಟನಾಶಕಗಳನ್ನು ಸಿಂಪಡಿಸುವುದರಿಂದ ಅದರ ಶೇಷಾಂಶ ಹಣ್ಣುಗಳಲ್ಲಿ ಉಳಿಯುತ್ತದೆ. ಇಂಥ ಹಣ್ಣುಗಳನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು. ಈ ವಿಷಯ ಮನಗಂಡಿರುವ ಗ್ರಾಹಕರು
Read moreಜಾನುವಾರು ಸಾಕಣೆ ಕೇಂದ್ರದಲ್ಲಿ ಕಾಣಸಿಗುವ ಮೊದಲು ಶತ್ರುವೆಂದರೆ ನೋಣ. ಮನುಷ್ಯನನ್ನು ಹಲವು ಬಗೆಯಲ್ಲಿ ಕಾಡುವ ಈ ಕ್ರಿಮಿ, ಪ್ರಾಣಿಗಳಿಗೆ ಬಗೆ ಬಗೆಯ ಕಾಯಿಲೆಗಳನ್ನು ತಂದೊಡ್ಡಬಲ್ಲದು. ಇಂಥ ಅಪಾಯಕಾರಿ
Read moreपशुधन खेत में सबसे पहली दिखे जानेवाला शत्रु फ्लाई| यह फ्लाई इंसान तथा जानवरोंकेलिए कई प्रकार के रोगों
Read moreಕಡಕನಾಥ್ ಕಪ್ಪುಕೋಳಿಯ ಬಗ್ಗೆ ತಿಳಿದಿದ್ದಾಯ್ತು. ಈಗ ಅವುಗಳ ಸಾಕಣೆ ವಿವರ ಗಮನಿಸೋಣ. ಒಂದೇ ಮಾತಿನಲ್ಲಿ ಹೇಳುವುದಾದರೆ ಕಡಿಮೆ ರಿಸ್ಕ್, ಲಾಭ ಅಧಿಕ ಎನ್ನಬಹುದು. ದೇಶದಾದ್ಯಂತ ಕಡಕನಾಥ್ ಕೋಳಿ
Read moreಪ್ರತಿವರ್ಷವೂ ಮಾವು ಬೆಳೆ ಇಳುವರಿ ಏಕಪ್ರಕಾರವಾಗಿರುವುದಿಲ್ಲ. ಒಂದು ವರ್ಷ ಏರುಹಂಗಾಮು ಅಂದರೆ ಅಧಿಕ ಇಳುವರಿ ಬಂದರೆ ಮರುವರ್ಷ ಇಳಿಹಂಗಾಮು ಉಂಟಾಗುತ್ತದೆ. ಏರುಹಂಗಾಮು ಇಳುವರಿಯ ಶೇಕಡ 50ರಷ್ಟು ಇಳುವರಿ
Read moreಕಡಕ್ ನಾಥ್ … ಇತ್ತೀಚೆಗೆ ಹೆಚ್ಚಾಗಿ ಕೇಳಿಬರುತ್ತಿರುವ ಹೆಸರು..ಕೃಷಿಮೇಳಗಳಿರಲಿ, ಸ್ವ ಉದ್ಯೋಗ ಅಲ್ಲಿ ಯೋಜನೆಗಳಲ್ಲಿ ಈ ಹೆಸರು ಸರ್ವೇಸಾಮಾನ್ಯವಂತಾಗಿದೆ. ಅಷ್ಟಕ್ಕೂ ಕಡಕ್ ನಾಥ್ ಅನ್ನೋದು ಯಾವುದೇ ವ್ಯಕ್ತಿಯ
Read moreऐसी चादरों को जादू स्टिकर भी कहा जाता है। ये विशेष पीले गोंद जाल एक पत्ते की तरह दिखाई देते
Read moreಕೆಲವೇ ದಶಕಗಳ ಹಿಂದೆ ಬಿತ್ತನೆ ಬೀಜಗಾಗಿ ಮಾರುಕಟ್ಟೆ ಮುಖ ನೋಡಬೇಕಾದೀತು ಎಂದರೆ ರೈತರು ಆಶ್ಚರ್ಯಪಡುತ್ತಿದ್ದರು. ಆದರೆ ಕಳೆದ ಮೂರು ದಶಕಗಳಿಂದೀಚೆಗೆ ಬಿತ್ತನೆ ಬೀಜಕ್ಕಾಗಿ ಮಾರುಕಟ್ಟೆಯತ್ತ ನೋಡದ ರೈತರ
Read moreಭಾರತದಲ್ಲಿ ಶೇ.55 ರಷ್ಟು ಗ್ರಾಮೀಣ ಜನರು ಕೃಷಿಯನ್ನೇ ಅವಲಂಬಿಸಿದ್ದಾರೆ. ಯಾವಾಗ ರೈತರ ಹತ್ತಿರ ಹಣವಿರುತ್ತೋ, ರೈತರ ಆದಾಯ ಹೆಚ್ಚುತ್ತೋ ಆಗ ದೇಶ ನಿಜವಾದ ಅಭಿವೃದ್ಧಿ ಹೊಂದುತ್ತದೆ ಎಂದು
Read moreನವೆಂಬರ್ 15 ರಿಂದ 18ರವರೆಗೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಆಯೋಜಿಸಿರುವ ಕೃಷಿಮೇಳ-2018 ನಡೆಯಲಿದೆ. ಕೃಷಿ-ತೋಟಗಾರಿಕೆ-ಹೈನುಗಾರಿಕೆ-ರೇಷ್ಮೆ ಮತ್ತು ಜಾನುವಾರು ಸಾಕಣೆ ವಿಭಾಗಗಳಲ್ಲಿ ಆಗಿರುವ ಪ್ರಗತಿಗಳ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ
Read moreಇಂಥ ಹಾಳೆಗಳನ್ನು ಮ್ಯಾಜಿಕ್ ಸ್ಟಿಕ್ಕರ್ಸ್ ಎಂದು ಸಹ ಕರೆಯಲಾಗುತ್ತದೆ. ಈ ವಿಶೇಷ ಹಳದಿ ಅಂಟು ಬಲೆಗಳು ಹಾರುವ ಕೀಟಗಳ ಕಣ್ಣುಗಳಿಗೆ ಚಿಗುರುವ ಎಲೆಗೊಂಚಲಿನಂತೆ ಕಾಣುತ್ತವೆ. ಇದರಿಂದ ಆಕರ್ಷಿತವಾಗಿ
Read moreಗುಣಮಟ್ಟದ ಬೆಳೆಗಳನ್ನು ಬೆಳೆಯಬೇಕಾದರೆ ನಾಟಿ/ಬಿತ್ತನೆ ಹಂತದಿಂದಲೇ ಜಾಗರೂಕತೆ ವಹಿಸಬೇಕು. ಕೀಟ-ನೊಣಗಳಿಂದ ಬೆಳೆ ರಕ್ಷಿಸಿಕೊಳ್ಳಲು ಸೂಕ್ತ ನಿಯಂತ್ರಣ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು. ಇದಕ್ಕಾಗಿ ಜೈವಿಕ ನಿಯಂತ್ರಣ ವಿಧಾನಗಳನ್ನು ಅನುಸರಿಸಬೇಕು. ಹೀಗೆ
Read moreಕರಾವಳಿ ಪ್ರದೇಶದಲ್ಲಿ ಸಂಚರಿಸುವಾಗ ಗೇರುತೋಟಗಳು ಕಾಣಸಿಗುತ್ತವೆ. ಅಲ್ಲಿ ಇದು ಪಾರಂಪಾರಿಕವಾಗಿ ಮಾಡಿಕೊಂಡು ಬಂದ ಕೃಷಿ. ಮುಖ್ಯವಾಗಿ ಮಳೆಯಾಶ್ರಿತದಲ್ಲಿ ಇದನ್ನು ಮಾಡಲಾಗುತ್ತಿತ್ತು. ಆದರೆ ಇದನ್ನೇ ಪ್ರಧಾನವಾಗಿ ಮಾಡುತ್ತಿರಲಿಲ್ಲ. ಭತ್ತ,
Read moreಕೆಲವೇ ದಶಕಗಳ ಹಿಂದೆ ಕರ್ನಾಟಕದ ದೇಸೀಪಶು ಸಂಪತ್ತು ಹೇರಳ. ಅದರಲ್ಲೂ ಹಳ್ಳಿಕಾರ್, ಅಮೃತ್ ಮಹಲ್ ಮತ್ತು ಖಿಲಾರಿ ತಳಿ ರಾಸುಗಳು ಇಡೀ ದೇಶದಲ್ಲಿ ನಮ್ಮ ರಾಜ್ಯದ ಘನತೆಗೆ
Read more